NEW

2024-25 ನೇ ಸಾಲಿನಲ್ಲಿ ತೇರ್ಗಡೆ ಹೊಂದಿದ ಸ್ನಾತಕ(UG) BA/BSC/BCOM/BBA/BCA ಕೋರ್ಸಗಳಲ್ಲಿ ಮೊದಲ ಹತ್ತು ಶ್ರೇಣಿಗಳಲ್ಲಿ(RANK) ತೇರ್ಗಡೆ ಹೊಂದಿದ ವಿದ್ಯಾರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಪ್ರಕಟಿಸಿರುವ ಕುರಿತು. 2026-27 ನೇ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ(MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿಗೆ ಅರ್ಜಿಯನ್ನು ಸಲ್ಲಿಸಲು ಕೊನೆಯ ದಿನಾಂಕವನ್ನು ವಿಸ್ತರಿಸುವ ಕುರಿತು. 2026-27ನೇ ಸಾಲಿನ ಸ್ನಾತಕ(UG) ಪದವಿಯ ಪ್ರಥಮ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2021-22 ರಿಂದ 2025-26 ಶೈಕ್ಷಣಿಕ ಸಾಲಿನ ಸ್ನಾತಕೋತ್ತರ(PG) ಪದವಿ ಪ್ರಥಮ ಮತ್ತು ದ್ವಿತೀಯ ವರ್ಷದ ಪ್ರವೇಶಾತಿ ಶುಲ್ಕವನ್ನು ಮಹಾವಿದ್ಯಾಲಗಳು ಬಾಕಿ ಉಳಿಸಿಕೊಂಡಿರುವ ಕುರಿತು. 2026-27 ನೇ ಸಾಲಿನ ದ್ವಿತೀಯ ವರ್ಷದ ಸ್ನಾತಕೋತ್ತರ (PG) (MA/MSC/MCOM/MSW/MLISC/MJMC) ಪದವಿಗಳ ಪ್ರವೇಶಾತಿ ದಿನಾಂಕವನ್ನು ವಿಸ್ತರಿಸಿರುವ ಕುರಿತು. 2026-27 ನೇ ಸಾಲಿನ ಸ್ನಾತಕ ಪದವಿಯ ತೃತೀಯ ಹಾಗೂ ಐದನೇ ಸೆಮಿಸ್ಟರ್ ನ ಪ್ರವೇಶಾತಿ ದಿನಾಂಕವನ್ನು ಮುಂದೂಡಿರುವ ಕುರಿತು. 2022-23 ನೇ ಸಾಲಿನ ಸ್ನಾತಕ(UG) ಬಿ.ಎ(B.A) ಒಂದ ರಿಂದ ನಾಲ್ಕನೇ ಸೆಮಿಸ್ಟರ್ ಗಳ ಅಂಕಪಟ್ಟಿಗಳನ್ನು ವಿತರಿಸುವ ಕುರಿತು.

77ನೇ ಗಣರಾಜ್ಯೋತ್ಸವ ದಿನಾಚರಣೆ: ಪ್ರೊ.ಶಿವಾನಂದ ಕೆಳಗಿನಮನಿ, ಗೌರವಾನ್ವಿತ ಕುಲಪತಿಗಳು ಅವರಿಂದ ರಾಷ್ಟ್ರ ಧ್ವಜಾರೋಹಣ.

ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವಿಶ್ವವಿದ್ಯಾನಿಲಯದ ಆಡಳಿತ ಕಚೇರಿ ಆವರಣದಲ್ಲಿ ಆಯೋಜಿಸಿದ 77ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಗೌರವಾನ್ವಿತ ಕುಲಪತಿಗಳು ಪ್ರೊ. ಶಿವಾನಂದ ಕೆಳಗಿನಮನಿ ಅವರು ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧೀಜಿ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿ, ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಮಾತನಾಡಿದರು.
ಈ ಸಂದರ್ಭದಲ್ಲಿ ಗೌರವಿತ ಕುಲಸಚಿವರಾದ ಡಾ. ಎ.ಚನ್ನಪ್ಪ, ಕುಲಸಚಿವರು ಮೌಲ್ಯಮಾಪನ ಪ್ರೊ. ಜ್ಯೋತಿ ದಮ್ಮ ಪ್ರಕಾಶ್, ಉಪಕುಲಸಚಿವರು ಡಾ.ಕೆ.ವೆಂಕಟೇಶ್, ಡೀನರುಗಳಾದ ಪ್ರೊ.ಪಾರ್ವತಿ ಸಿ.ಎಸ., ಪ್ರೊ.ಪಿ.ಭಾಸ್ಕರ್, ಡಾ. ಲತಾ ಎಂ.ಎಸ್., ಡಾ. ಸುಯಮಿಂದ್ರ ಕುಲಕರ್ಣಿ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಜಿ.ಎಸ್.ಬಿರಾದಾರ ಉಪಸ್ಥಿತರಿದ್ದರು.